Thursday, June 18, 2026
Thursday, June 18, 2026

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ ಆಯ್ಕೆ

Date:

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಕಾರ್ಯಕಾರಿ ಮಂಡಳಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ. ಎನ್.ಎ. ಹಾಗೂ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಆಯ್ಕೆ ಆಗಿದ್ದಾರೆ.

Shivamogga News ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಕಾರ್ಯದರ್ಶಿ- ಮಲ್ಲಿಕಾರ್ಜುನ, ಸಹಕಾರ್ಯದರ್ಶಿ- ಅನೂಪ ಪ್ರಸಾದ್, ಖಜಾಂಚಿ- ವಿಜಯ ಕುಮಾರ್, ನಿರ್ದೇಶಕರಾಗಿ ಶಂಕರಪ್ಪ , ಜಯರಾಮ್ ಜಿ ಕಿಮ್ಮನೆ, ಸತೀಶ, ಅನಿಲ್ ಕುಮಾರ್, ಶರತ್, ಸಿದ್ಧಾರ್ಥ್ ಪಿ ಶಾಸ್ತ್ರಿ ಇವರುಗಳು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...