Sunday, August 2, 2026
Sunday, August 2, 2026

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ ಆಯ್ಕೆ

Date:

Shivamogga News ಶಿವಮೊಗ್ಗ ಅಡಿಕೆ ವರ್ತಕರ ಸಂಘದ ಕಾರ್ಯಕಾರಿ ಮಂಡಳಿಗೆ ಮುಂದಿನ ಮೂರು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಮಾದೇಶ್ ಹೆಗ್ಡೆ. ಎನ್.ಎ. ಹಾಗೂ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಆಯ್ಕೆ ಆಗಿದ್ದಾರೆ.

Shivamogga News ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ, ಕಾರ್ಯದರ್ಶಿ- ಮಲ್ಲಿಕಾರ್ಜುನ, ಸಹಕಾರ್ಯದರ್ಶಿ- ಅನೂಪ ಪ್ರಸಾದ್, ಖಜಾಂಚಿ- ವಿಜಯ ಕುಮಾರ್, ನಿರ್ದೇಶಕರಾಗಿ ಶಂಕರಪ್ಪ , ಜಯರಾಮ್ ಜಿ ಕಿಮ್ಮನೆ, ಸತೀಶ, ಅನಿಲ್ ಕುಮಾರ್, ಶರತ್, ಸಿದ್ಧಾರ್ಥ್ ಪಿ ಶಾಸ್ತ್ರಿ ಇವರುಗಳು ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...