Sunday, August 2, 2026
Sunday, August 2, 2026

Sabarimalai Ayyappaswamy ಶಬರಿಮಲೆ ಸನ್ನಿಧಾನದಲ್ಲಿ ಅನ್ನದಾನಕ್ಕಾಗಿ ಒಂದು ಮುಷ್ಠಿ ಅಕ್ಕಿ ಸಂಗ್ರಹ ಅಭಿಯಾನ

Date:

Sabarimalai Ayyappaswamy ಶಿವಮೊಗ್ಗದಲ್ಲಿ ಶಬರಿಮಲೈ ಅಯ್ಯಪ್ಪಸ್ವಾಮಿ ಸೇವಾ ಸಮಾಜಂ,
SASS ಶಿವಮೊಗ್ಗ ನಗರ ಘಟಕ ವತಿಯಿಂದ
ಶಬರಿ ಮಲೈ ಸನ್ನಿದಾನಕ್ಕೆ ಬರುವ ಸ್ವಾಮಿಗಳಿಗೆ ಅನ್ನದಾನಕ್ಕಾಗಿ ಪ್ರತಿ ಮನೆಯಿಂದ ಒಂದು ಮುಷ್ಟಿ ಅಕ್ಕಿ ಹಾಗೂ ಇತರೆ ಸಾಮಾಗ್ರಿಗಳು (ಬೆಳೆ, ಕಾಳು ,ಅಡುಗೆಎಣ್ಣೆ) ಸಂಗ್ರಹ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಅಭಿಯಾನದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್. ಚನ್ನಬಸಪ್ಪ, ಮಾಜಿ ಉಪ ಮುಖ್ಯ ಮಂತ್ರಿ ಕೆ.ಎಸ್. ಈಶ್ವರಪ್ಪ, ಇನ್ನೂ ಮುಂತಾದವರು ಪಾಲ್ಗೊಂಡಿದ್ದರು.

Sabarimalai Ayyappaswamy ಜನವರಿ 8 ರಂದು ಸಂಜೆ 6ಗಂಟೆಗೆ ಸಾಮೂಹಿಕ ಪಡಿಪೂಜೆ ಹಾಗೂ ಶಕ್ತಿ ಪೂಜೆಯನ್ನು ಆಯೋಜಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪೂಜೆಗೆ ಭಾಗಿಯಾಗ ಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...