Friday, December 5, 2025
Friday, December 5, 2025

SN Channabasappa ನಾನು ಕರಸೇವಕ ತಾಕತ್ತಿದ್ದರೆ ಬಂಧಿಸಿ- ಶಾಸಕ ಚನ್ನಬಸಪ್ಪ ಸವಾಲು

Date:

SN Channabasappa ಶ್ರೀ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.
ನಾನು ಕರಸೇವಕ ನನ್ನನ್ನು ತಾಕತ್ತಿದ್ದರೆ ಬಂಧಿಸಿ…

ಅಂದು ರಾಮ ಮಂದಿರಕ್ಕೂ ವಿರೋಧಿಸಿ, ಇಂದು ರಾಮ ಭಕ್ತರನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರ ಒಟ್ಟಾರೆ
ಹಿಂದೂಗಳನ್ನು ವಿನಾಕಾರಣ ದ್ವೇಷಿಸುವುದು, ಹಿಂದೂಗಳಿಗೆ ಅನಗತ್ಯ ಕಿರುಕುಳ ನೀಡುವುದು, ಅಲ್ಪಸಂಖ್ಯಾತರಿಗೆ ಶ್ರೀರಕ್ಷೆ ಆಗಿರುವುದು ರಾಜ್ಯದ ಜನತೆಯ ದುರ್ಥೈವದ ಸಂಗತಿ.

SN Channabasappa ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮ ಭಕ್ತರ ಮೇಲೆ ನಕಲಿ ಕೇಸ್ ದಾಖಲಿಸಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...