Thursday, March 19, 2026
Thursday, March 19, 2026

SN Channabasappa ನಾನು ಕರಸೇವಕ ತಾಕತ್ತಿದ್ದರೆ ಬಂಧಿಸಿ- ಶಾಸಕ ಚನ್ನಬಸಪ್ಪ ಸವಾಲು

Date:

SN Channabasappa ಶ್ರೀ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.
ನಾನು ಕರಸೇವಕ ನನ್ನನ್ನು ತಾಕತ್ತಿದ್ದರೆ ಬಂಧಿಸಿ…

ಅಂದು ರಾಮ ಮಂದಿರಕ್ಕೂ ವಿರೋಧಿಸಿ, ಇಂದು ರಾಮ ಭಕ್ತರನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರ ಒಟ್ಟಾರೆ
ಹಿಂದೂಗಳನ್ನು ವಿನಾಕಾರಣ ದ್ವೇಷಿಸುವುದು, ಹಿಂದೂಗಳಿಗೆ ಅನಗತ್ಯ ಕಿರುಕುಳ ನೀಡುವುದು, ಅಲ್ಪಸಂಖ್ಯಾತರಿಗೆ ಶ್ರೀರಕ್ಷೆ ಆಗಿರುವುದು ರಾಜ್ಯದ ಜನತೆಯ ದುರ್ಥೈವದ ಸಂಗತಿ.

SN Channabasappa ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮ ಭಕ್ತರ ಮೇಲೆ ನಕಲಿ ಕೇಸ್ ದಾಖಲಿಸಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...