Wednesday, September 16, 2026
Wednesday, September 16, 2026

SN Channabasappa ನಾನು ಕರಸೇವಕ ತಾಕತ್ತಿದ್ದರೆ ಬಂಧಿಸಿ- ಶಾಸಕ ಚನ್ನಬಸಪ್ಪ ಸವಾಲು

Date:

SN Channabasappa ಶ್ರೀ ರಾಮ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ.
ನಾನು ಕರಸೇವಕ ನನ್ನನ್ನು ತಾಕತ್ತಿದ್ದರೆ ಬಂಧಿಸಿ…

ಅಂದು ರಾಮ ಮಂದಿರಕ್ಕೂ ವಿರೋಧಿಸಿ, ಇಂದು ರಾಮ ಭಕ್ತರನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಸರ್ಕಾರ ಒಟ್ಟಾರೆ
ಹಿಂದೂಗಳನ್ನು ವಿನಾಕಾರಣ ದ್ವೇಷಿಸುವುದು, ಹಿಂದೂಗಳಿಗೆ ಅನಗತ್ಯ ಕಿರುಕುಳ ನೀಡುವುದು, ಅಲ್ಪಸಂಖ್ಯಾತರಿಗೆ ಶ್ರೀರಕ್ಷೆ ಆಗಿರುವುದು ರಾಜ್ಯದ ಜನತೆಯ ದುರ್ಥೈವದ ಸಂಗತಿ.

SN Channabasappa ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕಾಗಿ ಹೋರಾಟ ನಡೆಸಿದ 31 ವರ್ಷದ ಹಳೆಯ ಪ್ರಕರಣವನ್ನು ಕೆದಕಿ ರಾಮ ಭಕ್ತರ ಮೇಲೆ ನಕಲಿ ಕೇಸ್ ದಾಖಲಿಸಿರುವ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಶಿವಮೊಗ್ಗ ಜಿಲ್ಲೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...