Wednesday, July 8, 2026
Wednesday, July 8, 2026

Srivajreswari Kannada Youth Association ಶಿವಮೊಗ್ಗ ಶ್ರೀವಜ್ರೇಶ್ವರಿ ಕನ್ನಡ ಯುವಕರ ಸಂಘದ ಪದಾಧಿಕಾರಿಗಳ ಆಯ್ಕೆ

Date:

Srivajreswari Kannada Youth Association ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿರುವ ಶ್ರೀ ವಜ್ರೇಶ್ವರಿ ಕನ್ನಡ ಯುವಕರ ಸಂಘದ ನೂತನ ಗೌರವ ಅಧ್ಯಕ್ಷರಾಗಿ ದಾನೇಶ್, ಅಧ್ಯಕ್ಷರಾಗಿ ಶ್ರೀನಿವಾಸ ವಿನ್ಯಾಸ, ಉಪಾಧ್ಯಕ್ಷರಾಗಿ ಮಿಲನ್‌ಕುಮಾರ್, ಕಾರ್ಯದರ್ಶಿಯಾಗಿ ಸೋಮೇಶ್ ಮತ್ತು ಖಜಾಂಚಿಯಾಗಿ ಕೃಷ್ಣ ಸಿ. ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

Srivajreswari Kannada Youth Association ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...