Saturday, May 23, 2026
Saturday, May 23, 2026

Sangeet Samarapan Trust ಜನವರಿ 6 ರಂದು ಸುಗಮ ಸಂಗೀತ & ದಾಸರ ಪದಗಳ ಕಲಿಕಾ ಶಿಬಿರ

Date:

Sangeet Samarapan Trust ಜನವರಿ 6 ರಂದು ಸಂಗೀತ್ ಸಮರ್ಪಣ್ ಟ್ರಸ್ಟ್ (ರಿ.) ವತಿಯಿಂದ ಸುಗಮ ಸಂಗೀತ ಮತ್ತು ದಾಸರಪದಗಳ ಕಲಿಕಾ ಶಿಬಿರವನ್ನು ಬೆಳಿಗ್ಗೆ 10 ರಿಂದ ಸಂಜೆ 6 ಘಂಟೆವರೆಗೆ ಶಿವಮೊಗ್ಗದ
ಶ್ರೀ ವೀರೇಶ್ವರ್ ಪುಣ್ಯಾಶ್ರಮದಲ್ಲಿ ಏರ್ಪಡಿಸಲಾಗಿದೆ.

ಈ ಶಿಬಿರ ನಡೆಸಿಕೊಡಲು ತಮ್ಮ ಕಂಚಿನ ಕಂಠ ಹಾಗೂ ಅದ್ಭುತ ಸಂಗೀತ ಸಂಯೋಜಕರಾಗಿ ದಾಸಸಾಹಿತ್ಯದ ಮಹತ್ವವನ್ನು ವಿಶ್ವದಾದ್ಯಂತ ಪಸರಿಸಿದ
ಹರಿದಾಸ ಸಂಗೀತ ರತ್ನ
ಶ್ರೀಯುತ ಪುತ್ತೂರು ನರಸಿಂಹ ನಾಯಕ್ ಅವರು ಆಗಮಿಸಲಿದ್ದಾರೆ.

ಈ ಅತ್ಯದ್ಭುತ ಅವಕಾಶವನ್ನು ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲ ಸಂಗೀತಾಸಕ್ತರು ಬಳಸಬಹುದು.

Sangeet Samarapan Trust ಹೆಚ್ಚಿನ ಮಾಹಿತಿಗಾಗಿ, ಹಾಗೂ ನೊಂದಣಿಗಾಗಿ ಸಂಪರ್ಕಿಸಿ :
9980315679.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...