Wednesday, July 8, 2026
Wednesday, July 8, 2026

Sangeet Samarapan Trust ಜನವರಿ 6 ರಂದು ಸುಗಮ ಸಂಗೀತ & ದಾಸರ ಪದಗಳ ಕಲಿಕಾ ಶಿಬಿರ

Date:

Sangeet Samarapan Trust ಜನವರಿ 6 ರಂದು ಸಂಗೀತ್ ಸಮರ್ಪಣ್ ಟ್ರಸ್ಟ್ (ರಿ.) ವತಿಯಿಂದ ಸುಗಮ ಸಂಗೀತ ಮತ್ತು ದಾಸರಪದಗಳ ಕಲಿಕಾ ಶಿಬಿರವನ್ನು ಬೆಳಿಗ್ಗೆ 10 ರಿಂದ ಸಂಜೆ 6 ಘಂಟೆವರೆಗೆ ಶಿವಮೊಗ್ಗದ
ಶ್ರೀ ವೀರೇಶ್ವರ್ ಪುಣ್ಯಾಶ್ರಮದಲ್ಲಿ ಏರ್ಪಡಿಸಲಾಗಿದೆ.

ಈ ಶಿಬಿರ ನಡೆಸಿಕೊಡಲು ತಮ್ಮ ಕಂಚಿನ ಕಂಠ ಹಾಗೂ ಅದ್ಭುತ ಸಂಗೀತ ಸಂಯೋಜಕರಾಗಿ ದಾಸಸಾಹಿತ್ಯದ ಮಹತ್ವವನ್ನು ವಿಶ್ವದಾದ್ಯಂತ ಪಸರಿಸಿದ
ಹರಿದಾಸ ಸಂಗೀತ ರತ್ನ
ಶ್ರೀಯುತ ಪುತ್ತೂರು ನರಸಿಂಹ ನಾಯಕ್ ಅವರು ಆಗಮಿಸಲಿದ್ದಾರೆ.

ಈ ಅತ್ಯದ್ಭುತ ಅವಕಾಶವನ್ನು ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲ ಸಂಗೀತಾಸಕ್ತರು ಬಳಸಬಹುದು.

Sangeet Samarapan Trust ಹೆಚ್ಚಿನ ಮಾಹಿತಿಗಾಗಿ, ಹಾಗೂ ನೊಂದಣಿಗಾಗಿ ಸಂಪರ್ಕಿಸಿ :
9980315679.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...

B.Y. Raghavendra ಮನೆ ಬಾಗಿಲಿಗೆ ಬರುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ಮತ್ತು ದಾಖಲೆಗಳನ್ನುನೀಡಿ- ಬಿ.ವೈ.ರಾಘವೇಂದ್ರ

B.Y. Raghavendra ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ...