Wednesday, October 2, 2024
Wednesday, October 2, 2024

Sharada Puryanaik ಕೂಡಲಿ ತುಂಗಭದ್ರಾ ಸಂಗಮದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ಕೆ ಚಾಲನೆ

Date:

Sharada Puryanaik ಇಂದು ಮೀನುಗಾರಿಕೆ ಇಲಾಖೆಯಿಂದ ತುಂಗಭದ್ರ ನದಿ ಭಾಗಕ್ಕೆ ಬಿತ್ತನೆ ಮಾಡಲಾಗುವ 2 ಲಕ್ಷ ವಿವಿಧ ತಳಿಯ ಬಲಿತ ಮೀನು ಮರಿಗಳನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ರವರು ಶಿವಮೊಗ್ಗ ತಾಲೂಕಿನ ಕೂಡ್ಲಿಯ ಸಂಗಮದಲ್ಲಿ ಮೀನು ಮರಿ ಬಿತ್ತನೆಗೆ ಚಾಲನೆ ನೀಡಿದರು.

Sharada Puryanaik ಈ ಸಂದರ್ಭದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಇಲಾಖೆಯ ಅಧಿಕಾರಿಗಳಾದ ಜಿ ಎಮ್ ಶಿವಕುಮಾರ್ ಮೀನುಗಾರಿಕೆ ಉಪ ನಿರ್ದೇಶಕರು ಶಿವಮೊಗ್ಗ, ಶ್ರೀ ರಾಘವೇಂದ್ರ ಕೆ ಎಸ್ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶಿವಮೊಗ್ಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮೀನುಗಾರರು ಹಾಗೂ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...