Sunday, August 2, 2026
Sunday, August 2, 2026

Sharada Puryanaik ಕೂಡಲಿ ತುಂಗಭದ್ರಾ ಸಂಗಮದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ಕೆ ಚಾಲನೆ

Date:

Sharada Puryanaik ಇಂದು ಮೀನುಗಾರಿಕೆ ಇಲಾಖೆಯಿಂದ ತುಂಗಭದ್ರ ನದಿ ಭಾಗಕ್ಕೆ ಬಿತ್ತನೆ ಮಾಡಲಾಗುವ 2 ಲಕ್ಷ ವಿವಿಧ ತಳಿಯ ಬಲಿತ ಮೀನು ಮರಿಗಳನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ರವರು ಶಿವಮೊಗ್ಗ ತಾಲೂಕಿನ ಕೂಡ್ಲಿಯ ಸಂಗಮದಲ್ಲಿ ಮೀನು ಮರಿ ಬಿತ್ತನೆಗೆ ಚಾಲನೆ ನೀಡಿದರು.

Sharada Puryanaik ಈ ಸಂದರ್ಭದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಇಲಾಖೆಯ ಅಧಿಕಾರಿಗಳಾದ ಜಿ ಎಮ್ ಶಿವಕುಮಾರ್ ಮೀನುಗಾರಿಕೆ ಉಪ ನಿರ್ದೇಶಕರು ಶಿವಮೊಗ್ಗ, ಶ್ರೀ ರಾಘವೇಂದ್ರ ಕೆ ಎಸ್ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶಿವಮೊಗ್ಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮೀನುಗಾರರು ಹಾಗೂ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...