Thursday, June 18, 2026
Thursday, June 18, 2026

Sharada Puryanaik ಕೂಡಲಿ ತುಂಗಭದ್ರಾ ಸಂಗಮದಲ್ಲಿ ಮೀನು ಮರಿ ಬಿತ್ತನೆ ಕಾರ್ಯಕ್ಕೆ ಚಾಲನೆ

Date:

Sharada Puryanaik ಇಂದು ಮೀನುಗಾರಿಕೆ ಇಲಾಖೆಯಿಂದ ತುಂಗಭದ್ರ ನದಿ ಭಾಗಕ್ಕೆ ಬಿತ್ತನೆ ಮಾಡಲಾಗುವ 2 ಲಕ್ಷ ವಿವಿಧ ತಳಿಯ ಬಲಿತ ಮೀನು ಮರಿಗಳನ್ನು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮತಿ ಶಾರದಾ ಪೂರ್ಯ ನಾಯಕ್ ರವರು ಶಿವಮೊಗ್ಗ ತಾಲೂಕಿನ ಕೂಡ್ಲಿಯ ಸಂಗಮದಲ್ಲಿ ಮೀನು ಮರಿ ಬಿತ್ತನೆಗೆ ಚಾಲನೆ ನೀಡಿದರು.

Sharada Puryanaik ಈ ಸಂದರ್ಭದಲ್ಲಿ ಕೂಡ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರುಗಳು ಮತ್ತು ಇಲಾಖೆಯ ಅಧಿಕಾರಿಗಳಾದ ಜಿ ಎಮ್ ಶಿವಕುಮಾರ್ ಮೀನುಗಾರಿಕೆ ಉಪ ನಿರ್ದೇಶಕರು ಶಿವಮೊಗ್ಗ, ಶ್ರೀ ರಾಘವೇಂದ್ರ ಕೆ ಎಸ್ ಮೀನುಗಾರಿಕೆ ಸಹಾಯಕ ನಿರ್ದೇಶಕರು ಶಿವಮೊಗ್ಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ತುಂಗಾ ಮಹಿಳಾ ಮೀನುಗಾರರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮೀನುಗಾರರು ಹಾಗೂ ಸ್ಥಳೀಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...