Thursday, August 13, 2026
Thursday, August 13, 2026

Government of Karnataka ಭಾರತ್ ಗೌರವ್ ಯಾತ್ರೆ ಜನವರಿ 18 ರಿಂದ ಆರಂಭಯಾತ್ರಿಗಳಿಗೆ ಮಾಹಿತಿ

Date:

Government of Karnataka ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ಭಾರತ್‌ ಗೌರವ್‌ ಯಾತ್ರೆ’ಯು ಜನವರಿ 18ರಿಂದ ಆರಂಭವಾಗಲಿದೆ. 6 ದಿನಗಳ ಯಾತ್ರೆಯಲ್ಲಿ ರಾಮೇಶ್ವರ, ಮದುರೈ, ಕನ್ಯಾಕುಮಾರಿ, ತಿರುವನಂತಪುರ ಕ್ಷೇತ್ರಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಯಾತ್ರಿಗೆ ಒಟ್ಟು 15 ಸಾವಿರ ರೂ. ಖರ್ಚಗಲಿದ್ದು, ರಾಜ್ಯ ಸರ್ಕಾರವು 5 ಸಾವಿರ ರೂ. ಸಹಾಯಧನ ನೀಡಲಿದೆ. Government of Karnataka ಉಳಿದ 10 ಸಾವಿರ ರೂ. ಯಾತ್ರಿಯೇ ಭರಿಸಬೇಕಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...