Monday, February 2, 2026
Monday, February 2, 2026

Ayodhya RamMandir Mantrakshate Distribution ಬೊಗಸೆ ಗ್ರಾಮದಲ್ಲಿ ಅಯೋಧ್ಯೆ ಮಂತ್ರಾಕ್ಷತೆ ವಿತರಣೆಗೆ ಚಾಲನೆ

Date:

Ayodhya RamMandir Mantrakshate Distribution ಚಿಕ್ಕಮಗಳೂರು, ತಾಲ್ಲೂಕಿನ ಬೊಗಸೆ ಗ್ರಾಮದ ಶ್ರೀ ತಿರುಮಲ ಲಕ್ಷ್ಮೀ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದಿoದ ಬಂದ0ತಹ ಮಂತ್ರಾಕ್ಷತೆಯನ್ನು ಪೂಜೆ ಸಲ್ಲಿಸುವ ಮೂಲಕ ಗ್ರಾಮದ ಪ್ರತಿ ಮನೆಗಳಿಗೆ ಹಂಚುವ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಲಾಯಿತು.

ಈ ವೇಳೆ ಕಡವಂತಿ ಗ್ರಾ.ಪಂ. ಸದಸ್ಯೆ ವಿನೋದ್ ಬೊಗಸೆ ಮಾತನಾಡಿ ಬಾಸಾಪುರ, ಕಡವಂತಿ ಹಾಗೂ ಬೊಗಸೆ ಗ್ರಾಮದ ಪ್ರತಿ ಮನೆಗಳಿಗೆ ಮಂತ್ರಾಕ್ಷತೆಯನ್ನು ವಿತರಿಸುವ ಕಾರ್ಯವನ್ನು ಹಮ್ಮಿಕೊಂಡಿದ್ದು ನಿವಾಸಿಗ ಳಲ್ಲಿ ಪರಸ್ಪರ ಬಾಂಧವ್ಯ ಬೆಸೆಯುವ ನಿಟ್ಟಿನಲ್ಲಿ ಅಯೋಧ್ಯೆ ಮಂತ್ರಾಕ್ಷತೆಯನ್ನು ವಿತರಿಸಲಾಗಿದೆ ಎಂದರು.

ಇದೇ ಜನವರಿ 22 ರಂದು ಉತ್ತರ ಪ್ರದೇಶ ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಪೂರ್ಣಗೊಂಡು ಉದ್ಘಾಟನೆಗೊಳ್ಳಲಿದ್ದು ಪ್ರತಿ ನಿವಾಸಿಗಳು ಅಯೋಧ್ಯೆಗೆ ತೆರಳಲಾಗದಿದ್ದರೂ ಅಂದಿನ ದಿನ ನಿವಾಸದಲ್ಲೇ ದೀಪಗ ಳನ್ನು ಬೆಳಕಿಸುವ ಮೂಲಕ ಹಿಂದೂಸoಪ್ರದಾಯದ ಹಿರಿಮೆಯನ್ನು ಎತ್ತಿಹಿಡಿಯಬೇಕು ಎಂದು ತಿಳಿಸಿದರು.

Ayodhya RamMandir Mantrakshate Distribution ಸಂದರ್ಭದಲ್ಲಿ ಸ್ಥಳೀಯರಾದ ಸತೀಶ್, ಮುಕುಂದ ಶೆಟ್ಟಿ, ಶಂಕರಪ್ಪ ಶೆಟ್ಟಿ ದಾನಪ್ಪ ಶೆಟ್ಟಿ, ಸಹನಾ, ವನಿತಾ, ಹೋವಮ್ಮ, ನಿರ್ಮಲ ಸಾವಿತ್ರಿ ಚಂದ್ರಮ್ಮ, ನಾಗೇಶ, ವೆಂಕಟೇಶ್, ಸುದೀಪ್, ರುದ್ರ, ಅರ್ಚಕರಾದ ದಿನೇಶ್ ಮತ್ತಿತರರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...