Sunday, August 2, 2026
Sunday, August 2, 2026

Blood donation camp ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಬೃಹತ್ ರಕ್ತದಾನ ಶಿಬಿರ

Date:

Blood donation camp ಶಿವಮೊಗ್ಗ ಗೋಪಾಳದ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಸಂಸ್ಥಾಪಕರಾದ ಶ್ರೀ ಡಿ.ಎಂ. ವೆಂಕಟರಮಣ ದಾವಣಿಬೈಲುರವರ, ಜನ್ಮದಿನದ ಅಂಗವಾಗಿ ಇಂದು ಶಾಲೆಯ ಶಿಕ್ಷಕರು ಮತ್ತು ಪೋಷಕರಿಂದ ಬೃಹತ್ ರಕ್ತದಾನ ಶಿಬಿರ ವನ್ನು ಏರ್ಪಡಿಸಿತ್ತು.

ಐವತ್ತಕ್ಕೂ ಹೆಚ್ಚುಶಾಲಾ ಶಿಕ್ಷಕ ಹಾಗೂ ಸಿಬ್ಬಂದಿವೃಂದ, ಐಟಿಐ ಮಕ್ಕಳು ಬೆಳಿಗ್ಗೆಯಿಂದ ರಕ್ತದಾನ ಮಾಡುತ್ತಿದ್ದು,
ಶಿವಮೊಗ್ಗದ ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಕಾರ್ಯಕ್ರಮ ಏರ್ಪಡಿಸಲಾಗಿದೆ.

Blood donation camp ಈ ಸಂಧರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶೋಭಾ ವೆಂಕಟರಮಣ, ಶಾಲಾ ಮುಖ್ಯಸ್ಥರಾದ ತೀರ್ಥೆಶ್, ಸಂಚಾಲಕರಾದ ಅರುಣ್, ವೈದ್ಯರಾದ ರಜತ್, ರೋಟರಿ ಸಂಸ್ಥೆಯ ಅರುಣ್ (ಪಿ.ಅರ್.ಒ), ಸಿಸ್ಟರ್ ಸುನೀತಾ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...