Thursday, March 19, 2026
Thursday, March 19, 2026

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ‌ ಆಹ್ವಾನ

Date:

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2022ನೇಯ ವರ್ಷದ ಪುಸ್ತಕ ಬಹುಮಾನಕ್ಕಾಗಿ ಅತ್ಯುತ್ತಮ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ.

2022ನೇ ಅವಧಿಯಲ್ಲಿ ಪ್ರಕಟವಾದ ಕಾವ್ಯ, ನವಕವಿಗಳ ಪ್ರಥಮ ಕವನಸಂಕಲನ, ಕಾವ್ಯ ಹಸ್ತಪ್ರತಿ, ಕಾದಂಬರಿ, ಸಣ್ಣಕತೆ, ನಾಟಕ, ಲಲಿತಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣಬರಹ, ಅನುವಾದ-1 ಮತ್ತು 2, ಲೇಖಕತ ಮೊದಲ ಸ್ವತಂತ್ರಕೃತಿ, ದಾಸ ಸಾಹಿತ್ಯ, ಸಂಕೀರ್ಣ ಕೃತಿಗಳ ತಲಾ ೪ ಪ್ರತಿಗಳನ್ನು ರಿಜಿಸ್ಟಾçರ್, ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, 2ನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-02 ಇವರಿಗೆ ರಿಜಿಸ್ಟರ್ ಅಂಚೆ/ ಕೊರಿಯರ್ ಮೂಲಕ ಅಥವಾ ಖುದ್ದಾಗಿ ಫೆಬ್ರವರಿ 2 ರೊಳಗಾಗಿ ಸಲ್ಲಿಸುವುದು.

ಕಳುಹಿಸುವ ಕೃತಿಯ ಮೇಲೆ ತಿಳಿಸಿದ ಪ್ರಕಾರಗಳಲ್ಲಿ ಯಾವ ಸಾಹಿತಿಯ ಪ್ರಕಾರಕ್ಕೆ ಸೇರುತ್ತದೆ ಎನ್ನುವುದನ್ನು ಸ್ಪಷ್ಟವಾಗಿ ಪುಸ್ತಕದ ಶೀರ್ಷಿಕೆ ಪುಟದಲ್ಲಿ ಬರೆದಿರಬೇಕು.

Karnataka Sahitya Academy ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿ ದೂ.ಸಂ.:080-22211730/22106460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...