Thursday, March 19, 2026
Thursday, March 19, 2026

Freedom Park Old Shimoga Jail ಫ್ರೀಡಂ ಪಾರ್ಕಿಗೆಅಲ್ಲಮ ಪ್ರಭು ಹೆಸರಿಡಲು ಸಿದ್ಧರಾಮಯ್ಯ ಸಲಹೆ

Date:

Freedom Park Old Shimoga Jail ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು. ಇದು ಶಿವಮೊಗ್ಗ ಜಿಲ್ಲೆಯ ಜನತೆಗೆ Freedom Park Old Shimoga Jail ಹಾಗೂ ಬಸವ ತತ್ವ ಅಭಿಮಾನಿಗಳಿಗೆ ಅಪಾರ ಸಂತೋಷ ಉಂಟುಮಾಡಿದೆ. ಜಿಲ್ಲೆಯ ನಾಗರಿಕರ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...