Sunday, August 2, 2026
Sunday, August 2, 2026

Freedom Park Old Shimoga Jail ಫ್ರೀಡಂ ಪಾರ್ಕಿಗೆಅಲ್ಲಮ ಪ್ರಭು ಹೆಸರಿಡಲು ಸಿದ್ಧರಾಮಯ್ಯ ಸಲಹೆ

Date:

Freedom Park Old Shimoga Jail ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬೆಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ್ದು. ಇದು ಶಿವಮೊಗ್ಗ ಜಿಲ್ಲೆಯ ಜನತೆಗೆ Freedom Park Old Shimoga Jail ಹಾಗೂ ಬಸವ ತತ್ವ ಅಭಿಮಾನಿಗಳಿಗೆ ಅಪಾರ ಸಂತೋಷ ಉಂಟುಮಾಡಿದೆ. ಜಿಲ್ಲೆಯ ನಾಗರಿಕರ ಪರವಾಗಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಹಾನಗರ ಪಾಲಿಕೆಯ ಮಾಜಿ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಕೃತಜ್ಞತೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...