Friday, June 13, 2025
Friday, June 13, 2025

Karnataka Lokayukta Police ಲೋಕಾಯುಕ್ತ ಪೊಲೀಸ್ ಜಿಲ್ಲಾಧಿಕಾರಿಗಳಿಂದ ಜಿಲ್ಲೆಯ ತಾಲ್ಲೂಕುಗಳಲ್ಲಿ ಅಹವಾಲು ಸ್ವೀಕಾರ

Date:

Karnataka Lokayukta Police ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜನವರಿ-2024ರ ಮಾಹೆಯ ಕೆಳಕಂಡ ದಿನಗಳಂದು ಬೆಳಿಗ್ಗೆ 11ಗಂಟೆಯಿ0ದ ಮಧ್ಯಾಹ್ನ 12.30ರವರೆಗೆ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.

ಜ. 18 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಜ.19 ರಂದು ತಾಲೂಕು ಕಚೇರಿ ಪಂಚಾಯತ್ ಸಭಾಂಗಣ, ಜ. 23 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ, ಜ. 24 ರಂದು ಸಾಗರ ಪಂಚಾಯತ್ ಕಚೇರಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ ಹಾಗೂ ಜ. 30 ರಂದು ಶಿವಮೊಗ್ಗ ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

Karnataka Lokayukta Police ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ಧಾರಿತನ, ನಿರ್ಲಕ್ಷ್ಯ, ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಅಪರಿಚಿತ ವ್ಯಕ್ತಿ ಸಾವು

Shivamogga Police ಶಿವಮೊಗ್ಗ ಬಿ.ಹೆಚ್ ರಸ್ತೆಯಲ್ಲಿರುವ ಮಿನಾಕ್ಷಿ ಭವನದ ಬಳಿ ಅಸ್ವಸ್ಥರಾಗಿ...

Shimoga-Bhadravati Urban Development Authority ಸುಂದರ ನಗರ ನಿರ್ಮಾಣಕ್ಕೆ ನಾಗರೀಕರು ಕೈ ಜೋಡಿಸಲು ಮನವಿ : ಹೆಚ್ ಎಸ್ ಸುಂದರೇಶ್

Shimoga-Bhadravati Urban Development Authority ಮಲೆನಾಡು ಭಾಗದಲ್ಲಿ ಹಸಿರು ಉಳಿಸಲು ಮತ್ತು...

CM Siddharamaih ಸಿಎಂ ಸಿದ್ಧರಾಮಯ್ಯ ಅವರಿಂದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆ

CM Siddharamaih ನಮ್ಮ ಸರ್ಕಾರ ಪ್ರತೀ ವರ್ಷ ₹19,000 ಕೋಟಿ...

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಸಭೆ

CM Siddharamaih ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ಆರೋಗ್ಯ ಸಚಿವರು...