Monday, February 2, 2026
Monday, February 2, 2026

Yelamasye Jathre in Thirthahalli ಭಕ್ತರ ಕಣ್ಮನ ಸೆಳೆದ ತೀರ್ಥಹಳ್ಳಿ ಶ್ರೀರಾಮೇಶ್ವರ ದೇವರ ತೆಪ್ಪೋತ್ಸವ

Date:

Yelamasye Jathre in Thirthahalli  ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ತೆಪ್ಪೋತ್ಸವ
ಸಡಗರ, ಸಂಭ್ರಮದಿಂದ ಮುಕ್ತಾಯಗೊಂಡಿದೆ.

ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿ ಉತ್ಸವ ಮೂರ್ತಿಯನ್ನು ತೆಪ್ಪದಲ್ಲಿ ಇರಿಸಿ ತುಂಗಾನದಿಯಲ್ಲಿ ಉತ್ಸವ ಮಾಡಲಾಯಿತು.
ಈ ವರ್ಷ ತೆಪ್ಪೋತ್ಸವದಲ್ಲಿ ವಿಶೇಷ ಆಕರ್ಷಣೆಯಾಗಿ ತೆಪ್ಪ ನಿರ್ಮಾಣವಾಗಿತ್ತು.ಒಂದು ಗಂಟೆಗೂ ಹೆಚ್ಚು ಕಾಲ ಸಿಡಿ ಮದ್ದು ಸಿಡಿಸಿರುವುದು ವಿಶೇಷ ಆಕರ್ಷಣೆಯಾಗಿತ್ತು.

ದೇವಸ್ಥಾನದ ಸಂಚಾಲಕ ಸೊಪ್ಪುಗುಡ್ಡೆ ರಾಘವೇಂದ್ರ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

Yelamasye Jathre in Thirthahalli  25 ಸಾವಿರಕ್ಕೂ ಹೆಚ್ಚು ಜನರಿಂದ ವೀಕ್ಷಣೆಗೊಂಡ ತೀರ್ಥಹಳ್ಳಿಯ ಅದ್ಧೂರಿ ತೆಪ್ಪೋತ್ಸವದಲ್ಲಿ ಭಾಗವಹಿಸಿದ್ದರು.
ತೆಪ್ಪೋತ್ಸವದಲ್ಲಿ ಭಾಗಿಯಾದ ಸಂಸದ ಬಿ. ವೈ ರಾಘವೇಂದ್ರ, ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್,
ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಇನ್ನೂ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...