Monday, February 2, 2026
Monday, February 2, 2026

Bharat Jodo Yatra  ಮಣಿಪುರದಲ್ಲಿ ಕಾಂಗ್ರೆಸ್ ನಿಂದ ಭಾರತ್ ಜೋಡೋ ನ್ಯಾಯ ಯಾತ್ರ ಇಂದು ಆರಂಭ

Date:

Bharat Jodo Yatra  ಒಂದೆಡೆ ರಾಮ ಮಂದಿರದ ಉದ್ಘಾಟನೆಯ ಅಬ್ಬರ. ಇನ್ನೊಂದು ಕಡೆ ಲೋಕಸಭಾ ಚುನಾವಣೆಯ ತಯಾರಿಯ ಭರಾಟೆ ಮಧ್ಯದಲ್ಲಿಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಣಿಪುರದಿಂದ ಮುಂಬೈವರೆಗೆ 6,713 ಕಿಲೋಮೀಟರ್ ದೂರದ ಭಾರತ್ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದಾರೆ.

ಕನ್ಯಾಕುಮಾರಿಯಿಂದ ಶ್ರೀನಗರದವರೆಗಿನ ನಾಲ್ಕು ಸಾವಿರ ಕಿಲೋಮೀಟರ್ ಪೂರ್ಣಗೊಳಿಸಿದ ಬಹುತೇಕ ಒಂದು ವರ್ಷದ ನಂತರ ಈ ಯಾತ್ರೆ ಕೈಗೊಂಡಿದ್ದಾರೆ.

ರಾಹುಲ್ ಅವರ ಯಾತ್ರೆ 2.0 ಪಾದಯಾತ್ರೆಯ ಜೊತೆ ಜೊತೆಗೆ ಬಸ್ ಯಾನವನ್ನು ಒಳಗೊಂಡಿದ್ದಾರೆ. ಇದು ಚುನಾವಣೆಯ ಯಾತ್ರೆಯಲ್ಲ ಎಂದು ಕಾಂಗ್ರೆಸ್ ಹೇಳಿದೆ.

Bharat Jodo Yatra  ಆದರೆ ಈ ಯಾತ್ರೆಯೂ ಲೋಕಸಭೆ ಚುನಾವಣೆಯ ಸಿದ್ಧತೆಯಲ್ಲಿ ಪಕ್ಷಕ್ಕೆ ನೆರವಾಗಲಿದೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಪಕ್ಷದ ನಾಯಕರು ಹೊಂದಿದ್ದಾರೆ. ಯಾತ್ರೆಯ ಕಾಲಕ್ಕೆ, ಆರ್ಥಿಕ ಸಾಮಾಜಿಕ ಮತ್ತು ರಾಜಕೀಯ ನ್ಯಾಯರಂಗದಲ್ಲಿ ಪಕ್ಷದ ಗ್ಯಾರಂಟಿಗಳ ಬಗ್ಗೆ ರಾಹುಲ್ ವಿವರಿಸುವ ಸಾಧ್ಯತೆ ಇದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...