Monday, March 23, 2026
Monday, March 23, 2026

Mallikarjun Kharge ವಿರೋಧ ಪಕ್ಷಗಳ ಮೈತ್ರಿ ಕೂಟದ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

Date:

Mallikarjun Kharge ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಧ್ಯಕ್ಷರಾಗಿ ನೇಮಕ ಮಾಡಲು ಒಮ್ಮತ ಮೂಡಿದೆ. ಆದರೆ, ಇಂಡಿಯಾ ಬಣ ಈ ಕುರಿತು ಇನ್ನೂ ಅಧಿಕೃತವಾದ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನ ಮೈತ್ರಿ ಕೂಟದ ಸಂಚಾಲಕರಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ತೃಣ ಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆಯದೆ ಇರುವುದು ಅಧಿಕೃತ ಘೋಷಣೆ ವಿಳಂಬವಾಗಲು ಕಾರಣ ಎನ್ನಲಾಗಿದೆ.

ಮುಂದೆ ಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚಿಸಲು ಇಂಡಿಯಾ ಮೈತ್ರಿಕೂಟದಲ್ಲಿರುವ ಸುಮಾರು ಹತ್ತು ಪಕ್ಷಗಳ ಉನ್ನತ ನಾಯಕರು ನಡೆಸಿದ ವರ್ಚುವಲ್ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ ಮೂಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಧ್ಯಕ್ಷರಾಗಿ ನೇಮಕ ಮಾಡಲು ಒಮ್ಮತ ಮೂಡಿದೆ. ಆದರೆ, ಇಂಡಿಯಾ ಬಣ ಈ ಕುರಿತು ಇನ್ನೂ ಅಧಿಕೃತವಾದ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಬಿಹಾರದ ಮುಖ್ಯಮಂತ್ರಿ ಮತ್ತು ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರನ್ನ ಮೈತ್ರಿ ಕೂಟದ ಸಂಚಾಲಕರಾಗಿ ನೇಮಕ ಮಾಡುವ ಪ್ರಸ್ತಾವಕ್ಕೆ ತೃಣ ಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರಿಂದ ಯಾವುದೇ ಪ್ರತಿಕ್ರಿಯೆ ದೊರೆಯದೆ ಇರುವುದು ಅಧಿಕೃತ ಘೋಷಣೆ ವಿಳಂಬವಾಗಲು ಕಾರಣ ಎನ್ನಲಾಗಿದೆ.

Mallikarjun Kharge ಮುಂದೆ ಬರುವ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚಿಸಲು ಇಂಡಿಯಾ ಮೈತ್ರಿಕೂಟದಲ್ಲಿರುವ ಸುಮಾರು ಹತ್ತು ಪಕ್ಷಗಳ ಉನ್ನತ ನಾಯಕರು ನಡೆಸಿದ ವರ್ಚುವಲ್ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇಮಕಕ್ಕೆ ಒಮ್ಮತ ಮೂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...