Monday, May 4, 2026
Monday, May 4, 2026

Congress guarantee schemes ಗ್ಯಾರಂಟಿಗಳ ಪ್ರತೀ ಪೈಸೆಯೂ ನಿಮ್ಮ‌ಬದುಕಿಗೆ ಸದುಪಯೋಗವಾಗಬೇಕು- ಸಿದ್ಧರಾಮಯ್ಯ

Date:

Congress guarantee schemes  ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ.
ನಾವು ಉಳಿದವರಂತೆ ವಚನ ಭ್ರಷ್ಟರಲ್ಲ,
ವಚನ ಪಾಲಕರು.
ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರು ಹೇಳಿದ್ದಾರೆ.

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ,
ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ.
ನಿಮ್ಮದೇ ತೆರಿಗೆ ಹಣ,
ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು,
ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ ಎಂದು ಹೇಳಿದ್ದಾರೆ.

Congress guarantee schemes  ಗ್ಯಾರಂಟಿಗಳ ಪ್ರತಿ ಪೈಸೆಯೂ
ನಿಮ್ಮ ಬದುಕಿಗೆ ಸದುಪಯೋಗವಾಗಬೇಕು.
ಚುನಾವಣಾ ಪ್ರಣಾಳಿಕೆಯನ್ನು
ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು,
ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು.
ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ.
ಗ್ಯಾರಂಟಿಗಳ ಗೆಲುವು,
ಕರ್ನಾಟಕದ ಗೆಲುವು,
ನಿಮ್ಮೆಲ್ಲರ ಗೆಲುವು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...