Friday, April 18, 2025
Friday, April 18, 2025

Congress guarantee schemes ಗ್ಯಾರಂಟಿಗಳ ಪ್ರತೀ ಪೈಸೆಯೂ ನಿಮ್ಮ‌ಬದುಕಿಗೆ ಸದುಪಯೋಗವಾಗಬೇಕು- ಸಿದ್ಧರಾಮಯ್ಯ

Date:

Congress guarantee schemes  ನುಡಿದಂತೆ ನಡೆಯುತ್ತೇವೆ ಎನ್ನುವುದು ನಾವು ಜನತೆಗೆ ನೀಡಿರುವ ವಚನ.
ನಾವು ಉಳಿದವರಂತೆ ವಚನ ಭ್ರಷ್ಟರಲ್ಲ,
ವಚನ ಪಾಲಕರು.
ನಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವರು ಹೇಳಿದ್ದಾರೆ.

ಜನರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವುದು ಜನರಿಂದ ಆಯ್ಕೆಯಾದ ಒಂದು ಸರ್ಕಾರದ ಕರ್ತವ್ಯ,
ಈ ಯೋಜನೆಗಳು ದುರುಪಯೋಗ ಆಗದಂತೆ ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಿಮ್ಮೆಲ್ಲರ ಕರ್ತವ್ಯ.
ನಿಮ್ಮದೇ ತೆರಿಗೆ ಹಣ,
ನಿಮ್ಮದೇ ಕಲ್ಯಾಣ ಕಾರ್ಯಕ್ರಮಗಳು,
ಇವು ಉಚಿತ ಯೋಜನೆಗಳು ಎಂಬ ತಪ್ಪು ಕಲ್ಪನೆ ಬೇಡ ಎಂದು ಹೇಳಿದ್ದಾರೆ.

Congress guarantee schemes  ಗ್ಯಾರಂಟಿಗಳ ಪ್ರತಿ ಪೈಸೆಯೂ
ನಿಮ್ಮ ಬದುಕಿಗೆ ಸದುಪಯೋಗವಾಗಬೇಕು.
ಚುನಾವಣಾ ಪ್ರಣಾಳಿಕೆಯನ್ನು
ಚುನಾವಣಾ ಪ್ರಚಾರಕ್ಕೆ ಸೀಮಿತಗೊಳಿಸದೆ ಅದನ್ನು ಕಾರ್ಯರೂಪಕ್ಕೆ ತಂದು,
ಜನರ ಬದುಕಲ್ಲಿ ಅವುಗಳ ಪ್ರತಿಫಲ ಕಾಣಬೇಕು ಎಂಬುದು ಆಶಯ ನಮ್ಮದು.
ನಮ್ಮ ಸರ್ಕಾರದ ಸದಾಶಯಕ್ಕೆ ತಮ್ಮೆಲ್ಲರ ಬೆಂಬಲವಿರಲಿ.
ಗ್ಯಾರಂಟಿಗಳ ಗೆಲುವು,
ಕರ್ನಾಟಕದ ಗೆಲುವು,
ನಿಮ್ಮೆಲ್ಲರ ಗೆಲುವು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....