Saturday, December 6, 2025
Saturday, December 6, 2025

Awarded Ph.D ಯಳ್ಳಂಬಳಸೆ ಊರಿಗೆ ಹೆಸರು ತಂದ ಪ್ರತಿಭಾವಂತರಿಗೆ ಸನ್ಮಾನ

Date:

Awarded Ph.D ಕಡೂರು, ತಾಲ್ಲೂಕಿನ ಯಳ್ಳಂಬಳಸೆ ಶ್ರೀ ಮಾದಿಹಳ್ಳಿ ಬೀರಲಿಂಗೇಶ್ವರ ಸ್ವಾಮಿ ಸನ್ನಿದಾನದಲ್ಲಿ ಕಾವ್ಯಶ್ರೀ ಪ್ರಶಸ್ತಿಗೆ ಭಾಜನರಾದ ಸಾಹಿತಿ ಡಾ.ಹಿರೇನಲ್ಲೂರು ಶಿವು ಹಾಗೂ ಪಿಹೆಚ್‌ಡಿ ಪದವಿ ಪುರಸ್ಕೃತ ಡಾ. ಎಂ.ಉಮೇಶ್ ಅವರಿಗೆ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.

Awarded Ph.D ಸಂದರ್ಭದಲ್ಲಿ ಬೀರೂರು ಪುರಸಭೆ ಹಿರಿಯ ಆರೋಗ್ಯ ಅಧಿಕಾರಿ ವೈ.ಎಂ.ಲಕ್ಷ್ಮಣ್, ಗ್ರಾ.ಪಂ. ಸದಸ್ಯ ಶ್ರೀನಿವಾಸ್, ಮುಖಂಡರಾದ ತಿಮ್ಮಯ್ಯ, ವೈ.ಎಂ.ಮoಜುನಾಥ್, ಚಂದ್ರು, ಪೂಜಾರಿ, ಕಲ್ಲೇಶಪ್ಪ, ಶೇಖರ್, ಅಶೋಕ್ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಡಿಸೆಂಬರ್ 6. ಸಾಮಾಜಿಕ ಭದ್ರತಾ ಸೌಲಭ್ಯ ವಿಸ್ತರಣೆ ಅರಿವು ಕಾರ್ಯಾಗಾರ

Shivamogga District Chamber of Commerce and Industry ಶಿವಮೊಗ್ಗ ಜಿಲ್ಲಾ...

Madhu Bangarappa ಹವಾಮಾನಾಧಾರಿತಬೆಳೆವಿಮೆ ಮೊತ್ತ ಪಾವತಿ ನ್ಯೂನತೆ ಸರಿಪಡಿಸಲು ಶೀಘ್ರ ಕ್ರಮ- ಮಧು ಬಂಗಾರಪ್ಪ

Madhu Bangarappa ಅತಿವೃಷ್ಟಿ, ಅನಾವೃಷ್ಟಿ, ತಾಪಮಾನದ ಏರಿಳಿತದಂತಹ ಹವಾಮಾನ ವೈಪರಿತ್ಯಗಳಿಂದ ತೋಟಗಾರಿಕೆ...

DC Shivamogga ಕೆಎಸ್ಎಫ್ ಸಿ ಎಸ್ ಸಿ ಮಳಿಗೆಗಳಲ್ಲಿ ಸಗಟು ಭತ್ತ ಖರೀದಿ ವ್ಯವಸ್ಥೆ- ಗುರುದತ್ತ ಹೆಗಡೆ

DC Shivamogga 2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ...