Wednesday, April 23, 2025
Wednesday, April 23, 2025

VISL Workers Union ಸರ್ ಎಂ.ವಿ. ಪುತ್ಥಳಿಗೆ ಮಾಲಾರ್ಪಣೆ ಮೂಲಕ ವಿಐಎಸ್ಎಲ್ ಸಂಸ್ಥಾಪಕರ ದಿನಾಚರಣೆ

Date:

VISL Workers Union ವಿಐಎಸ್ ಎಲ್ ನಲ್ಲಿ 106ನೇ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜೀನಿಯರ್, ರಾಜನೀತಿಜ್ಞ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ದಿನಾಂಕ 18-01-2024ರಂದು ಮಾಲಾರ್ಪಣೆ ಮಾಡುವ ಮೂಲಕ ವಿ.ಐ.ಎಸ್.ಎಲ್‌ನ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.

ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಶ್ರೀ ಎಮ್.ಎಲ್. ಯೋಗೀಶ್, ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ಪ್ರಭಾರಿ ಅಧ್ಯಕ್ಷರು, ವಿಐಎಸ್ ಎಲ್ ಕಾರ್ಮಿಕರ ಸಂಘ, ಶ್ರೀ ಪಾರ್ಥಸಾರಥಿ ಮಿಶ್ರ, ಅಧ್ಯಕ್ಷರು, ವಿಐಎಸ್ ಎಲ್ ಅಧಿಕಾರಿಗಳ ಸಂಘ, ಶ್ರೀಮತಿ ಕೆ.ಎಸ್.ಶೋಭ, ಉಪಪ್ರಬಂಧಕರು (ಸಿಬ್ಬಂದಿ) ಇವರುಗಳು ವಿಐಎಸ್ ಎಲ್ ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

VISL Workers Union ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಸರ್. ಎಮ್. ವಿಶ್ವೇಶ್ವರಾಯರವರಿಗೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.

ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪೋಟೋ ಶೀರ್ಷಿಕೆ:
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರು, ಸರ್. ಎಮ್. ವಿಶ್ವೇಶ್ವರಾಯರವರಿಗೆ ನಮನ ಸಲ್ಲಿಸುತ್ತಿರುವುದು.
ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕರೊಂದಿಗೆ ಇತರ ಗಣ್ಯರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....