Monday, February 2, 2026
Monday, February 2, 2026

Sahyadri Commerce and Management College ಡಾ.ಶುಭಾ ಮರವಂತೆ, ಕುವೆಂಪು ವಿವಿಯ ನೂತನ ಎನ್ ಎಸ್ಎಸ್ ಸಂಯೋಜನಾಧಿಕಾರಿ

Date:

Sahyadri Commerce and Management College ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ ಅದೇಶಿಸಿದ್ದಾರೆ.

ಶಿವಮೊಗ್ಗ – ಚಿಕ್ಕಮಗಳೂರಿನ ಸುಮಾರು ಹನ್ನೆರಡು ಸಾವಿರ ಸ್ವಯಂಸೇವಕರನ್ನು ಹೊಂದಿರುವ ಕುವೆಂಪು ವಿವಿ ಎನ್ ಎಸ್ ಎಸ್ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅನೇಕ ಸಾಧನೆ ಮಾಡಿದೆ. ಇತ್ತೀಚಿಗೆ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಶುಭಾ ಅವರು ಕುವೆಂಪು ವಿಶ್ವ ವಿದ್ಯಾಲಯದನ ಮೊಟ್ಟಮೊದಲ ಮಹಿಳಾ ಎನ್ ಎಸ್ ಎಸ್ ಸಂಯೋಜನಾಧಿಕಾರಿಯಾಗಿದ್ದಾರೆ.

Sahyadri Commerce and Management College ಕುಲಪತಿಗಳಾದ ಡಾ. ಎಸ್. ವೆಂಕಟೇಶ್, ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಗೋಪಿನಾಥ್, ಪ್ರಾಚಾರ್ಯರಾದ ಡಾ ವೀಣಾ ಎಂ. ಕೆ, ಡಾ. ಸೈಯದ್ ಸನಾವುಲ್ಲಾ, ಡಾ. ರಾಜೇಶ್ವರಿ ಎನ್.ಹಾಗೂ ಎಲ್ಲಾ ಕಾಲೇಜಿನ ಪ್ರಾಚಾರ್ಯರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು, ಆತ್ಮೀಯರು ಡಾ. ಶುಭಾ ಮರವಂತೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...