Sunday, August 2, 2026
Sunday, August 2, 2026

Sahyadri Commerce and Management College ಡಾ.ಶುಭಾ ಮರವಂತೆ, ಕುವೆಂಪು ವಿವಿಯ ನೂತನ ಎನ್ ಎಸ್ಎಸ್ ಸಂಯೋಜನಾಧಿಕಾರಿ

Date:

Sahyadri Commerce and Management College ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ, ವಾಗ್ಮಿ, ಬರಹಗಾರ್ತಿ ಡಾ. ಶುಭಾ ಮರವಂತೆ ಇವರನ್ನು ಕುವೆಂಪು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ನೂತನ ಸಂಯೋಜನಾಧಿಕಾರಿಯಾಗಿ ನೇಮಕ ಮಾಡಿ ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ ಅದೇಶಿಸಿದ್ದಾರೆ.

ಶಿವಮೊಗ್ಗ – ಚಿಕ್ಕಮಗಳೂರಿನ ಸುಮಾರು ಹನ್ನೆರಡು ಸಾವಿರ ಸ್ವಯಂಸೇವಕರನ್ನು ಹೊಂದಿರುವ ಕುವೆಂಪು ವಿವಿ ಎನ್ ಎಸ್ ಎಸ್ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಅನೇಕ ಸಾಧನೆ ಮಾಡಿದೆ. ಇತ್ತೀಚಿಗೆ ಅತ್ತ್ಯುತ್ತಮ ಕಾರ್ಯಕ್ರಮಾಧಿಕಾರಿ ರಾಜ್ಯ ಪ್ರಶಸ್ತಿಗೆ ಭಾಜನರಾದ ಡಾ. ಶುಭಾ ಅವರು ಕುವೆಂಪು ವಿಶ್ವ ವಿದ್ಯಾಲಯದನ ಮೊಟ್ಟಮೊದಲ ಮಹಿಳಾ ಎನ್ ಎಸ್ ಎಸ್ ಸಂಯೋಜನಾಧಿಕಾರಿಯಾಗಿದ್ದಾರೆ.

Sahyadri Commerce and Management College ಕುಲಪತಿಗಳಾದ ಡಾ. ಎಸ್. ವೆಂಕಟೇಶ್, ಕುಲಸಚಿವರಾದ ಡಾ. ಸ್ನೇಹಲ್ ಸುಧಾಕರ್ ಲೋಖಂಡೆ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಗೋಪಿನಾಥ್, ಪ್ರಾಚಾರ್ಯರಾದ ಡಾ ವೀಣಾ ಎಂ. ಕೆ, ಡಾ. ಸೈಯದ್ ಸನಾವುಲ್ಲಾ, ಡಾ. ರಾಜೇಶ್ವರಿ ಎನ್.ಹಾಗೂ ಎಲ್ಲಾ ಕಾಲೇಜಿನ ಪ್ರಾಚಾರ್ಯರು, ಕಾರ್ಯಕ್ರಮಾಧಿಕಾರಿಗಳು, ವಿದ್ಯಾರ್ಥಿಗಳು, ಆತ್ಮೀಯರು ಡಾ. ಶುಭಾ ಮರವಂತೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...