Wednesday, September 16, 2026
Wednesday, September 16, 2026

Akashavani Bhadravati ಇಂದು ಶಿವಮೊಗ್ಗದಲ್ಲಿಎಫ್ ಎಂ ಆಕಾಶವಾಣಿಗೆ ವರ್ಚುಯಲ್ ಆಗಿ ಪ್ರಧಾನಿ ಅವರಿಂದ ಶಂಕುಸ್ಥಾಪ

Date:

Akashavani Bhadravati ಇಡೀ ಶಿವಮೊಗ್ಗ ಜಿಲ್ಲೆಯೇ ಹೆಮ್ಮೆ ಪಡುವಂತೆ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೊವ್ಯಾಟ್‌ ಎಫ್‌.ಎಂ ಸಾಮರ್ಥ್ಯದ ಪ್ರಸರಣ ಕೇಂದ್ರಕ್ಕೆ ನಮ್ಮ ಆದರಣೀಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಇಂದು ಸಂಜೆ ವರ್ಚುಯಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Akashavani Bhadravati ಶಿವಮೊಗ್ಗ ಜಿಲ್ಲೆಯ ಈ ಪ್ರತಿಷ್ಠಿತ ಸಮಾರಂಭದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಸಂಸದರಾದ ಬಿ.ವೈ. ರಾಘವೇಂದ್ರ ಅವರು ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...