Wednesday, October 2, 2024
Wednesday, October 2, 2024

Basavanna ಬಸವಣ್ಣ ರಾಜ್ಯದ ಸಾಂಸ್ಕೃತಿಕ ನಾಯಕ ಘೋಷಣೆ ಬಗ್ಗೆ ಸಂತಸ- ತಾಲ್ಲೂಕು ವೀರಶೈವ ಲಿಂಗಾಯತ ಸಮಾಜ

Date:

Basavanna ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಎಂದು ಘೋಷಿಸಿರುವುದು ಸ್ವಾಗತಾರ್ಹ ಎಂದು ಶ್ರೀ ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿರುವ ಅವರು ಜಗತ್ತಿನ ಮೊಟ್ಟ ಮೊದಲ ಸಮಾನೆಯ ಹರಿಕಾರ, ಕಾಯಕವೇ ಕೈಲಾಸ ಎಂಬ ಸಂಸ್ಕೃತಿಯನ್ನು ಎತ್ತಿಹಿಡಿದವರು. ದುಡಿಮೆಯ ಫಲವನ್ನು ಸಮಾನಾಗಿ ಹಂಚಿಕೊಳ್ಳ ಬೇಕು. ದಾಸೋಹ ಸಂಸ್ಕೃತಿಯನ್ನು ಅನುಸರಿಸಿ ಪ್ರತಿಪಾದಿಸಿದ ಬಸವಣ್ಣರನ್ನು ರಾಯಬಾರೀ ಘೋಷಿಸಿರುವುದು ಖುಷಿಯ ಸಂಗತಿ ಎಂದು ಹೇಳಿದ್ದಾರೆ.

ಮಹಾಜ್ಞಾನಿ ಬಸವಣ್ಣನವರ ಆದರ್ಶಗಳನ್ನು ಪರಿಪಾಲಿಸುವ ಪಾಠವನ್ನು ಯುವಪೀಳಿಗೆ ಮಾಡಬೇಕು. ಜೊತೆಗೆ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಹೊರಬೇಕಿದೆ. ಹಾಗಾಗಿ ರಾಜ್ಯದಲ್ಲಿ ಬಸ ವಣ್ಣರ ತತ್ವಾದರ್ಶಗಳನ್ನು ಮೆಚ್ಚಿ ಕರ್ನಾಟಕ ಸಾಂಸ್ಕೃತಿಕ ರಾಯಬಾರಿಯನ್ನಾಗಿ ಮಾಡಿರುವುದು ಹೆಮ್ಮೆಯ ವಿಷ ಯ ಎಂದಿದ್ದಾರೆ.

Basavanna ಇಂತಹ ಮಹತ್ವದ ಘೋಷಣೆಗೆ ಕಾರಣಕರ್ತರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರ ಜನಪ್ರತಿನಿಧಿಗಳು ಶ್ರಮವಹಿಸಿರುವುದಕ್ಕೆ ತಾಲ್ಲೂ ಕು ಸಂಘ ಅತ್ಯಂತ ಕೃತಜ್ಞತೆ ಸಲ್ಲಿಸಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...