Tuesday, October 1, 2024
Tuesday, October 1, 2024

Karnataka Sangha Shivamogga ಶಿವಮೊಗ್ಗ ಕರ್ನಾಟಕ ಸಂಘದಿಂದ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಕೃತಿಗಳಿಗೆ ಆಹ್ವಾನ

Date:

Karnataka Sangha Shivamogga ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2023ನೆಯ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನವನ್ನು ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೆಳಕಂಡ ನಿಯಮಗಳಿಗೆ ಒಳಪಟ್ಟಂತೆ ಕೃತಿಗಳನ್ನು ಆಹ್ವಾನಿಸುತ್ತಿದೆ.

*ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತ ಪ್ರತಿಗಳಿಗೆ ಮತ್ತು ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.

*ಈ ಹಿಂದೆ ಕರ್ನಾಟಕ ಸಂಘದ ಬಹುಮಾನ ಪಡೆದವರು ಅದೇ ವಿಭಾಗದಲ್ಲಿ ಸ್ಪರ್ಧಿಸುವಂತಿಲ್ಲ, ಇನ್ನಿತರೆ ಯಾವುದೇ ವಿಭಾಗಕ್ಕೆ ಸ್ಪರ್ಧಿಸಬಹುದು.

*ಕರ್ನಾಟಕ ಸಂಘದ ಸದಸ್ಯರು ಭಾಗವಹಿಸುವಂತಿಲ್ಲ.

*ಪುಸ್ತಕ ಬಹುಮಾನಕ್ಕೆ ಪುಸ್ತಕದ ಒಟ್ಟು 4 ಪ್ರತಿಗಳನ್ನು ಕಳುಹಿಸಬೇಕು / ಬಹುಮಾನಕ್ಕೆ ಕಳುಹಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

*ಅಂಕಣ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ಕಡ್ಡಾಯವಾಗಿ ದಾಖಲೆ ನೀಡಬೇಕು.

*Karnataka Sangha Shivamogga ಬರಹಗಾರರು/ ಪ್ರಕಾಶಕರು- ಪತ್ರದ ಮುಖೇನ ಸ್ವವಿವರ / ವಿಳಾಸ / ಮೊಬೈಲ್ ನಂ. ಮತ್ತು ಯಾವ ಪ್ರಕಾರಕ್ಕೆ ಸಲ್ಲಿಸುತ್ತಿರುವುದು ಎಂಬ ಬಗ್ಗೆ ಲಿಖಿತವಾಗಿ / ಮುದ್ರಿಸಿ ವಿವರವನ್ನು ಕಳುಹಿಸಬೇಕು.

*ಒಂದು ಪ್ರಕಾರಕ್ಕೆ ಕನಿಷ್ಠ 5 ಕೃತಿಗಳು ಬರದಿದ್ದರೆ ಬಹುಮಾನಕ್ಕೆ ಪರಿಗಣಿಸಲಾಗುವುದಿಲ್ಲ.

*ವಿವಿಧ ಪ್ರಕಾರಕ್ಕೆ ಪುಸ್ತಕ ಕಳಿಸಿದಲ್ಲಿ ಒಂದೊoದು ಪ್ರಕಾರಕ್ಕೂ 4 ಪುಸ್ತಕಗಳು ಪ್ರತ್ಯೇಕವಾಗಿರಬೇಕು.

ಇವರ ಹೆಸರಿನ ಬಹುಮಾನಗಳು ದೊರೆಯಲಿವೆ.

*ಕಾದಂಬರಿ-ಕುವೆoಪು

*ಅನುವಾದ-
ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ

*ಮಹಿಳಾ ಸಾಹಿತ್ಯ -ಶ್ರೀಮತಿ ಎಂ.ಕೆ. ಇಂದಿರಾ

*ಮುಸ್ಲಿ0 ಬರಹಗಾರರು
-ಶ್ರೀ ಪಿ. ಲಂಕೇಶ್

*ಕವನ ಸಂಕಲನ –
ಡಾ. ಜಿ. ಎಸ್. ಶಿವರುದ್ರಪ್ಪ

*ಅಂಕಣ ಬರಹಗಾರರು – ಡಾ. ಹಾ. ಮಾ. ನಾಯಕ

*ಸಣ್ಣ ಕಥಾ ಸಂಕಲನ

  • ಡಾ. ಯು. ಆರ್. ಅನಂತಮೂರ್ತಿ

*ನಾಟಕ
-ಡಾ. ಕೆ. ವಿ. ಸುಬ್ಬಣ್ಣ

*ಪ್ರವಾಸ ಸಾಹಿತ್ಯ
-ಶ್ರೀ ಕುಕ್ಕೆ ಸುಬ್ರಹ್ಮಣ್ಯ ಶಾಸ್ತಿç

*ವಿಜ್ಞಾನ ಸಾಹಿತ್ಯ
-ಶ್ರೀ ಹಸೂಡಿ ವೆಂಕಟಶಾಸ್ತಿç

*ಮಕ್ಕಳ ಸಾಹಿತ್ಯ
-ಡಾ. ನಾ. ಡಿಸೋಜ

*ವೈದ್ಯ ಸಾಹಿತ್ಯ
-ಡಾ. ಹೆಚ್. ಡಿ. ಚಂದ್ರಪ್ಪಗೌಡ

ಮೇಲ್ಕಂಡ ಪ್ರಕಾರಗಳ ಸಾಹಿತ್ಯ ಕೃತಿಗಳ (ನಾಲ್ಕು) ಪ್ರತಿಗಳನ್ನು ಸಲ್ಲಿಸಲು ದಿನಾಂಕ 20-03-2024 ರವರೆಗೆ ಕಾಲಾವಕಾಶವಿರುತ್ತದೆ.ನಂತರ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ.

ಪುಸ್ತಕಗಳನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ಸಂಘ, ಬಿ.ಹೆಚ್.ರಸ್ತೆ, ಶಿವಮೊಗ್ಗ-577201 ಇವರಿಗೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

ಅತ್ಯುತ್ತಮವೆಂದು ಆಯ್ಕೆ ಆದ ಕೃತಿಗಳಿಗೆ ರೂ: 10,000 (ಹತ್ತು ಸಾವಿರ) ನಗದು ಬಹುಮಾನ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಸಂಘದ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ದೂರವಾಣಿ ಸಂಖ್ಯೆ 08182-277406 / 9980159696 / 9590777200

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...