Sunday, May 3, 2026
Sunday, May 3, 2026

Ayodhya Ram Mandir ನ್ಯಾಯನಿಷ್ಠೆ ,ತ್ಯಾಗ ಇತ್ಯಾದಿ ಮೌಲ್ಯ ಪ್ರತಿಪಾದನೆಗಳ ಭಾರತೀಯತೆಯ ಅಸ್ಮಿತೆ ಶ್ರೀರಾಮ- ಎಚ್.ಬಿ.ಮಂಜುನಾಥ್

Date:

Ayodhya Ram Mandir ನ್ಯಾಯನಿಷ್ಟೆ, ತ್ಯಾಗ, ದುಷ್ಟಶಿಕ್ಷಣೆ,ಶಿಷ್ಟರಕ್ಷಣೆ,ಮೌಲ್ಯ ಪ್ರತಿಪಾದನೆ ಭಾರತೀಯ ಸಂಸ್ಕೃತಿಯಾಗಿದ್ದು ಇದರ ಅಸ್ಮಿತೆಯ ಸಂಕೇತವೇ ಶ್ರೀರಾಮಚಂದ್ರ ಎಂದು ಹಿರಿಯಪತ್ರಕರ್ತ ಎಚ್.ಬಿ.ಮಂಜುನಾಥ ಹೇಳಿದರು.

ದಾವಣಗೆರೆ ನಗರದ ಜಯದೇವ ವೃತ್ತದ ಅಧ್ಯಾತ್ಮ ಮಂದಿರದಲ್ಲಿ ಮರ್ಯಾದಾಪುರುಷೋತ್ತಮ ಶ್ರೀರಾಮಚಂದ್ರನ ಹಾಗೂ ಅಯೋಧ್ಯೆಯ ಕುರಿತಾಗಿ ಭಜನಾಮಂಡಳಿಗಳ ಸದಸ್ಯೆಯರುಗಳನ್ನುದ್ದೇಶಿಸಿ ಉಪನ್ಯಾಸ ನೀಡುತ್ತಾ ಶ್ರೀರಾಮನ ಆದರ್ಶಗಳೇನು, ರಾಮರಾಜ್ಯದ ನಿಜವಾದ ಪರಿಕಲ್ಪನೆಗಳೇನು ಎಂಬುದನ್ನು ತಿಳಿಯಬೇಕೆಂದರೆ ಮಹರ್ಷಿ ವಾಲ್ಮೀಕಿ ವಿರಚಿತ ಮೂಲ ರಾಮಾಯಣದ ಪಾದುಕಾಪ್ರದಾನದ ಸಂದರ್ಭದಲ್ಲಿ ಭರತನಿಗೆ ಹೇಳಿದ ಮಾತುಗಳಿಂದ ವೇದ್ಯವಾಗುತ್ತದೆ, ಶ್ರೀರಾಮನ ಆದರ್ಶಗಳನ್ನು ಪಾಲಿಸುವುದೇ ಶ್ರೀರಾಮರಿಗೆ ನಾವು ಸಲ್ಲಿಸಬಹುದಾದ ನಿಜವಾದ ಭಕ್ತಿ ಎಂದರಲ್ಲದೇ ಶ್ರೀರಾಮನ ಕಾಲದ ಅಯೋಧ್ಯೆಯ ವಿಷೇಶತೆ, 1528ರಲ್ಲಿ ಅಯೋಧ್ಯೆಯ ಮೇಲಾದ ದಾಳಿ, ಪ್ರಸ್ತುತವಾಗಿ ಅಯೋಧ್ಯೆಯ ಪುಸರ್ ವೈಭವ ಪ್ರತಿಷ್ಠಾಪನೆಯ ಪ್ರಮುಖ ಘಟ್ಟಗಳನ್ನು ಸಂಕ್ಷಿಪ್ತವಾಗಿ ತಿಳಿಸಿದರು.

    Ayodhya Ram Mandir   ಖ್ಯಾತ ಶಾಸ್ತ್ರೀಯ ಸಂಗೀತ ಶಿಕ್ಷಕಿ,ವಿದುಷಿ ಶ್ರೀಮತಿ ಶೀಲಾ ನಟರಾಜ್ ಹಾಗೂ ಭಜನಾಮಂಡಳಿಗಳ ಸದಸ್ಯೆಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...