Friday, June 19, 2026
Friday, June 19, 2026

BJP Karnataka ಬಿಜೆಪಿ ರಾಜ್ಯದ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಜವಾವ್ದಾರಿ ನೇಮಕಾತಿ ಪತ್ರ ವಿತರಣೆ

Date:

BJP Karnataka ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷದ ನೂತನ ಜಿಲ್ಲಾಧ್ಯಕ್ಷರು ಹಾಗೂ ವಿವಿಧ ಮೋರ್ಚಾಗಳ ನೂತನ ಪದಾಧಿಕಾರಿಗಳ ಜವಾಬ್ದಾರಿ ನೇಮಕಾತಿ ಪತ್ರವನ್ನು ವಿತರಿಸಲಾಯಿತು.

ಸಂಘಟನೆಯ ಜವಾಬ್ದಾರಿಯನ್ನು ಅತ್ಯಂತ ಯಶಸ್ವಿ ಹಾಗೂ ಕ್ರಿಯಾಶೀಲವಾಗಿ ನಿರ್ವಹಿಸಿ ಲೋಕಸಭಾ ಚುನಾವಣೆಯಲ್ಲಿ ವಿಜಯ ಸಾಧಿಸುವ ನಿಟ್ಟಿನಲ್ಲಿ ಪಕ್ಷಕ್ಕೆ ಬಲ ತುಂಬಲು ಶ್ರಮಿಸುವಂತೆ ಶುಭ ಹಾರೈಸಲಾಯಿತು.

BJP Karnataka ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ರಾಜೇಶ್ ಗಾವೆ
ಅವರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ
ಪ್ರೀತಮ್ ಗೌಡ , ಶ್ರೀ
ಪಿ. ರಾಜೀವ್ ಬಿಜೆಪಿ
ಅವರು ಹಾಗೂ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...