Monday, February 2, 2026
Monday, February 2, 2026

K. S. Eshwarappa ಬೊಮ್ಮನಕಟ್ಟೆ ಶ್ರೀರಾಯರ ಮಠದಲ್ಲಿ ಶ್ರೀರಾಮ ತಾರಕ ಜಪಾನುಷ್ಠಾನ

Date:

K. S. Eshwarappa ಅಯೋಧ್ಯೆಯಲ್ಲಿ ಜನವರಿ 22ರಂದು ( ಇಂದು )ನಡೆಯುತ್ತಿರುವ ಶ್ರೀಬಾಲ ರಾಮನ ಪ್ರಾಣ ಪ್ರತಿಷ್ಠಾಪನ ಶುಭ ಮಹೂರ್ತದ ಸಂದರ್ಭದಲ್ಲಿ ಶಿವಮೊಗ್ಗದ ಬೊಮ್ಮನಕಟ್ಟೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಮ ತಾರಕ ಜಪ ಅನುಷ್ಠಾನ ನಡೆಯಿತು.

ಇದೇ ಸಂದರ್ಭದಲ್ಲಿ ಶಿವಮೊಗ್ಗದ ಲೇಖನ ಇಂಡಸ್ಟ್ರೀಸ್ ಮಾಲೀಕರಾದ ಗುಲಾಬಿ ಮೂರ್ತಿಯವರು ಶ್ರೀ ರಾಯರ ಮಠಕ್ಕೆ ಶ್ರೀ ರಾಮದೇವರ ಭಾವಚಿತ್ರ ಸಹಿತ ದೇವ ಪೂಜಾ ಮಂಟಪವನ್ನು ದೇಣಿಗೆಯಾಗಿ ನೀಡಿದ್ದಾರೆ.

K. S. Eshwarappa ರಾಘವೇಂದ್ರ ಸ್ವಾಮಿ ಮಠ ದಲ್ಲಿ ವಿಶೇಷ ಪೂಜೆ ನಡೆಯಿತು. ಈ ವಿಶೇಷ ಪೂಜೆ ಗೆ ಕರ್ನಾಟಕ ರಾಜ್ಯದ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ. ಈಶ್ವರಪ್ಪನವರು ಆಗಮಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...