Tuesday, October 1, 2024
Tuesday, October 1, 2024

Essay Competition ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ

Date:

Essay Competition 21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದು
ಮುಖ್ಯಮಂತ್ರಿ
Essay Competition ಸಿದ್ದರಾಮಯ್ಯ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...