Monday, February 2, 2026
Monday, February 2, 2026

Good Luck Araike Kendra  ಸಮಾಜಮುಖಿ ಸೇವಕರಾದ ಶಾಸಕ ಎಸ್.ರುದ್ರೇಗೌಡ ಅವರಿಗೆ ಸನ್ಮಾನ

Date:

Good Luck Araike Kendra  ಕೈಗಾರಿಕೆಯಲ್ಲಿ ಸಾವಿರಾರು ಜನರಿಗೆ ಉದ್ಯೋಗ ಕಲ್ಪಿಸಿ ಸಮಾಜಮುಖಿಯಾಗಿ ಹಲವಾರು ಕಾರ್ಯಕ್ಷೇತ್ರಗಳಲ್ಲಿ ತಮ್ಮದೇ ಆದ ನಿಸ್ವಾರ್ಥ ಸೇವೆಯನ್ನು ಸಲ್ಲಿಸುತ್ತಿರುವ ಶಾಸಕರಾದ ಶ್ರೀಯುತ ಎಸ್ ರುದ್ರೇಗೌಡರಿಗೆ ಅವರ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಶಿವಮೊಗ್ಗ ನಗರದ ಗುಡ್ ಲಕ್ ಆರೈಕೆ ಕೇಂದ್ರದ ವತಿಯಿಂದ. ಹೃದಯಪೂರ್ವಕವಾಗಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಶಾಸಕರು ಮಾತನಾಡುತ್ತಾ ಬುಧ್ಧಿಮಾಂದ್ಯರ,ಆಶಕ್ತರ ಸೇವೆ ಮಾಡುವ ಗುಡ್ ಲಕ್ ಸಂಸ್ಥೆ ಸಮಾಜಕ್ಕೆಮಾದರಿಯಾಗಿದೆ. ಅಂತ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಂಕುತಿಮ್ಮನ ಕಗ್ಗದ ಖ್ಯಾತಿ ಹಾಗೂ ಗುಡ್ ಲಕ್ ಆರೈಕೆ ಕೇಂದ್ರದ ನಿರ್ದೇಶಕರಾದ ಜಿ ಎಸ್ ನಟೇಶ್ ರವರು ಮಾನ್ಯ ರುದ್ರೇಗೌಡರಿಗೆ ಶುಭಾಶಯ ಕೋರಿದರು. ಗುಡ್ ಲಕ್ ಆರೈಕೆ ಕೇಂದ್ರ ದ ಅಧ್ಯಕ್ಷರಾದ ಯು ರವೀಂದ್ರನಾಥ್ ಐತಾಳ್ ಶಾಸಕ ರನ್ನು ಅರೈಕೆ ಕೇಂದ್ರಕ್ಕೆ ಒಮ್ಮೆ ಸಂದರ್ಶನ ನೀಡುವಂತೆ ವಿನಂತಿಸಿದರು.

Good Luck Araike Kendra  ನಿರ್ದೇಶಕ ಜಿ. ವಿಜಯಕುಮಾರ ಹಾಗೂ ಪ್ರೊ.ಚಂದ್ರಶೇಖರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...