Thursday, March 19, 2026
Thursday, March 19, 2026

S. N. Channabasappa ಆಶ್ರಯ ಯೋಜನೆ ಆದಷ್ಟು ಬೇಗ ಪೂರ್ಣಗೊಳಿಸಿ-ಶಾಸಕ ಎಸ್.ಎನ್.ಚನ್ನಬಸಪ್ಪ

Date:

S. N. Channabasappa ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಆಶ್ರಯ ಕಚೇರಿಯಲ್ಲಿ ನಡೆದ ಆಶ್ರಯ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಿ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಆದಷ್ಟು ಬೇಗ ಪೂರ್ಣಗೊಳಿಸಿ ಜನರ ಉಪಯೋಗಕ್ಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಗೆಯೇ ಆಶ್ರಯ ವಿಭಾಗದ ಸಮಸ್ಯೆಗಳ ಬಗ್ಗೆ ಕೇಳಿಕೊಂಡು ಶಾಸಕರ ಬಳಿ ಬಂದಂತಹ ಸಾರ್ವಜನಿಕರಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

S. N. Channabasappa ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರು,ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...