Monday, December 15, 2025
Monday, December 15, 2025

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...