Monday, May 4, 2026
Monday, May 4, 2026

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...