Thursday, June 18, 2026
Thursday, June 18, 2026

Photography ಛಾಯಾಗ್ರಹಣ ಕ್ಷೇತ್ರದಲ್ಲಿ ಕಾನೂನು ಸಲಹೆ ಮಾಹಿತಿ ಅವಶ್ಯಕತೆ ಇದೆ- ಜಯಚಂದ್ರ

Date:

Photography ಚಿಕ್ಕಮಗಳೂರು, ಜಿಲ್ಲಾ ಛಾಯಾಗ್ರಾಹಕರ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ದಿಲೀಪ್ ಅವರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಯಚಂದ್ರ ತಿಳಿಸಿದರು.

ಈ ಸಂಬoಧ ನಗರದಲ್ಲಿ ನಡೆದ ಛಾಯಾಗ್ರಾಹಕರ ಸಂಘದ ಸಭೆಯಲ್ಲಿ ಮಾತನಾಡಿದ ಜಯಚಂದ್ರ ಕಳೆದ ಮೂರು ದಶಕಗಳ ಕಾಲ ಜಿಲ್ಲಾ ವ್ಯಾಪ್ತಿಯಲ್ಲಿ ಸಂಘವು ಕಾರ್ಯನಿರ್ವಹಿಸುತ್ತಿದ್ದು ಛಾಯಾಗ್ರಾಹಕ ಕ್ಷೇತ್ರದಲ್ಲಿ ಸಣ್ಣ ಪುಟ್ಟ ಕಾನೂನು ಸಲಹೆ ಮತ್ತು ಸಹಕಾರ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಸಲಹೆಗಾರರನ್ನಾಗಿ ದಿಲೀಪ್ ಅವರನ್ನು ನೇಮಿಸಿಕೊಳ್ಳಲಾಗಿದೆ ಎಂದು ಹೇಳಿದರು.

Photography ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಕಾರ್ಯದರ್ಶಿ ಎ.ಆರ್.ರೇಣುಕಪ್ಪ, ತಾಲ್ಲೂಕು ಅಧ್ಯಕ್ಷ ಸುನೀಲ್, ಕಾರ್ಯದರ್ಶಿ ವಿನಯ್, ಖಜಾಂಚಿ ರುದ್ರೇಶ್ ಹಾಜರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...