Sunday, August 2, 2026
Sunday, August 2, 2026

Sports News ಗುಂಡು ಎಸೆತ ಸ್ಪರ್ಧೆ ಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ವಿಶೇಷ ಚೇತನ ವಿದ್ಯಾರ್ಥಿ ಉದ್ನವ್ ಗೆ ಸಮನ್ವಯ ಕಾಶಿ ಅಭಿನಂದನೆ

Date:

Sports News ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ವಿಜೇತರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಶಿವಮೊಗ್ಗದ ವಿದ್ಯಾರ್ಥಿ ಸುದ್ನವ್ ಅವರಿಗೆ ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಅಭಿನಂದಿಸಿ ಶುಭಹಾರೈಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಾವಿಕೈಸರು ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಅಧ್ಯಯನ ನಡೆಸುತ್ತಿರುವ ವಿದ್ಯಾರ್ಥಿ ಸುದ್ನವ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಪ್ರೌಢಶಾಲೆಯ ರಾಜ್ಯಮಟ್ಟದ ಗುಂಡು ಎಸೆತ ಸ್ಪರ್ಧೆಯಲ್ಲಿ ವಿಜೇತನಾಗಿದ್ದಾರೆ.

ದೈಹಿಕವಾಗಿ ಸವಾಲು ಹೊಂದಿರುವ ವಿಕಲಚೇತನ ವಿದ್ಯಾರ್ಥಿ ಸುದ್ನವ್ ಅತ್ಯಂತ ಬಡಕುಟುಂಬದ ಹಿನ್ನಲೆ ಹೊಂದಿದ್ದು, ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ಮುನ್ನಡೆಯುತ್ತಿದ್ದಾರೆ. ತಂದೆ ನಾಗೇಂದ್ರ ಸಣ್ಣ ರೈತರಾಗಿದ್ದಾರೆ.

Sports News ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಸುದ್ನವ್‌ಗೆ ಸಮನ್ವಯ ಟ್ರಸ್ಟ್‌ನ ಸಮನ್ವಯ ಕಾಶಿ, ಮುಖ್ಯಶಿಕ್ಷಕಿ ಸುಕೇತ, ದೈಹಿಕ ಶಿಕ್ಷಕ ದಿನೇಶ್ ಸೇರಿದಂತೆ ಶಿಕ್ಷಕ ವರ್ಗದವರು ಅಭಿನಂದಿಸಿ ಶುಭಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...