Tuesday, October 1, 2024
Tuesday, October 1, 2024

Yakshagana ಮನಸೆಳೆದ ದಶಾವತಾರ ಯಕ್ಷಗಾನ ಮೇಳ

Date:

Yakshagana ತೀರ್ಥಹಳ್ಳಿ ತಾಲೂಕು ಕೋಣಂದೂರಿನ ನಾಗರತ್ನ ಮತ್ತು ರವೀಂದ್ರ ಅವರ ನಿವಾಸದ ಆವರಣದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳ ಆಕರ್ಷಿತವಾಗಿ ನಡೆಯಿತು.

Yakshagana ಮೇಳದಲ್ಲಿ ಮಾಜಿ ಸಚಿವ ಶ್ರೀರಾಮುಲು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪ್ರಸ್ಟೀಜಿಯಸ್‌ನ ಮಾಲೀಕರಾದ ವಿಜಯೇಂದ್ರ ಇನ್ನಿತರರು ಉಪಸ್ಥತ ರಿದ್ದರು. ಸುಮಾರು 2ಸಾವಿರಕ್ಕೂ ಹೆಚ್ಚು ಕಲಾಸಕ್ತರು ಮತ್ತು ಸಾರ್ವ ಜನಿಕರು ಭಾಗವಹಿಸಿ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು. ಇವರಿಗೆಲ್ಲ ಕರ‍್ಯಕ್ರಮದ ನಂತರ ದಾಸೋಹ ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...