Sunday, August 2, 2026
Sunday, August 2, 2026

Yakshagana ಮನಸೆಳೆದ ದಶಾವತಾರ ಯಕ್ಷಗಾನ ಮೇಳ

Date:

Yakshagana ತೀರ್ಥಹಳ್ಳಿ ತಾಲೂಕು ಕೋಣಂದೂರಿನ ನಾಗರತ್ನ ಮತ್ತು ರವೀಂದ್ರ ಅವರ ನಿವಾಸದ ಆವರಣದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮೇಳ ಆಕರ್ಷಿತವಾಗಿ ನಡೆಯಿತು.

Yakshagana ಮೇಳದಲ್ಲಿ ಮಾಜಿ ಸಚಿವ ಶ್ರೀರಾಮುಲು, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ, ಪ್ರಸ್ಟೀಜಿಯಸ್‌ನ ಮಾಲೀಕರಾದ ವಿಜಯೇಂದ್ರ ಇನ್ನಿತರರು ಉಪಸ್ಥತ ರಿದ್ದರು. ಸುಮಾರು 2ಸಾವಿರಕ್ಕೂ ಹೆಚ್ಚು ಕಲಾಸಕ್ತರು ಮತ್ತು ಸಾರ್ವ ಜನಿಕರು ಭಾಗವಹಿಸಿ ಯಕ್ಷಗಾನ ಪ್ರದರ್ಶನ ವೀಕ್ಷಿಸಿದರು. ಇವರಿಗೆಲ್ಲ ಕರ‍್ಯಕ್ರಮದ ನಂತರ ದಾಸೋಹ ಆಯೋಜಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...