Saturday, September 28, 2024
Saturday, September 28, 2024

Republic Day parade 2024 ಗಣರಾಜ್ಯೋತ್ಸವಕ್ಕೆ ಶಿವಮೊಗ್ಗ ಯೋಗಶಿಕ್ಷಕ ಬಿ.ಆರ್.ಮಹೇಂದ್ರ ಆಯ್ಕೆ

Date:

Republic Day parade 2024 ನವದೆಹಲಿಯಲ್ಲಿ ಜ. 26ರಂದು ಜರುಗಲಿರುವ 75ನೇ ಗಣರಾಜ್ಯೋತ್ಸವಕ್ಕೆ ಶಿವಮೊಗ್ಗ ಆಯುಷ್ ಇಲಾಖೆಯಲ್ಲಿ ಯೋಗ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಂದ್ರ ಬಿ.ಆರ್. ರಾಜ್ಯದಿಂದ ನಾಮ ನಿರ್ಧೆಶನಗೊಂಡಿದ್ದಾರೆ.

ಅoದು ನೆಡೆಯುವ ಕಾರ‍್ಯಕ್ರಮದಲ್ಲಿ ಪ್ರಧಾನಿ ಮೋದಿಯವರ ಸಮ್ಮುಖದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯದಿಂದ ಓಟ್ಟು 18ಜನ ಯೋಗ ತರಬೇತುದಾರರನ್ನು ರಾಜ್ಯ ಆಯುಷ್ ಇಲಾಖೆ ಆಯುಕ್ತರು ನಾಮ ನಿರ್ಧೇಶನ ಮಾಡಿ ಪಟ್ಟಿಯನ್ನು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದು, ಇವರೆಲ್ಲರಿಗೂ ವಿಶೇಷ ಅತಿಥಿಗಳಾಗಿ ಆಯ್ಕೆ ಮಾಡಿ ನವದೆಹಲಿಗೆ ಪ್ರಯಾಣಿಸಲು ಮತ್ತು ಅಂದು ಗಣರಾಜ್ಯೋತ್ಸವದಲ್ಲಿ ರಾಜ್ಯದ ಪರವಾಗಿ ಪ್ರತಿನಿಧಿಸಲು ಶಿಫಾರಸ್ಸು ಮಾಡಲಾಗಿದೆ.

Republic Day parade 2024 ಕಳೆದ 3ವರ್ಷದಿಂದ ಆಯುಷ್ ಇಲಾಖೆಯಲ್ಲಿ ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥಯಲ್ಲಿ ಕಾರ್ಯನಿರ್ವಹಿಸುತ್ತಿದು ಆಯುಷ್ ಅಧಿಕಾರಿಯವರು, ಜಿಲ್ಲೆಯ ಎಲ್ಲಾ ವೈದ್ಯಾಧಿಕಾರಿಯವರು, ಸಿಬಂಧಿ ವರ್ಗದವರು, ಹಾಗೂ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥಯ ಪ್ರಧಾನ ಕಾರ್ಯದರ್ಶಿ, ಉಪಾದ್ಯಾಕ್ಷರು ಏಷ್ಯನ್ ಯೋಗಾಸನ ಆಚಾರ್ಯ ಡಾ. ಎಂ. ನಿರಂಜನಮೂರ್ತಿ ಮತ್ತು ಪದಾಧಿಕಾರಿಗಳು, ಮರ್ಮ ಯೋಗ ಗುರು ಪ್ರದೀಪ್ ಅರಸ್ ಟಿ ., ಯೋಗ ಶಿಕ್ಷಕ ಮತ್ತು ಮೌಲ್ಯಮಾಪಕರು ಆಪ್ತರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...