Wednesday, April 30, 2025
Wednesday, April 30, 2025

Water supply ಜನವರಿ 28 ರಂದು ವಿಶೇಷವಾಗಿ ನಗರದ ವಿವಿಧೆಡೆ ನೀರಿನ ಕಂದಾಯ ಪಾವತಿಸಲು ಕೌಂಟರ್ ಗಳ ವ್ಯವಸ್ಥೆ

Date:

Water supply 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ಕೆಳಕಂಡ ಸ್ಥಳಗಳಲ್ಲಿ ವಿಶೇಷ ವಸೂಲಾತಿ ಕೌಂಟರ್‍ಗಳನ್ನು ತೆರೆಯಲಾಗಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸಲು ಕೋರಿದೆ. ಇಲ್ಲವಾದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು.

Water supply ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ದಿ: 28-01-2024 ರ ಭಾನುವಾರದಂದು ಶರಾವತಿನಗರ, ಚರ್ಚ್ ರಸ್ತೆ, ವೀಣಾ ಶಾರದ ಪ್ರೌಢಶಾಲೆ ಆಟೋ ಸ್ಟ್ಯಾಂಡ್ ಹತ್ತಿರ ಶಿವಮೊಗ್ಗ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‍ಬಿಐ) ಹತ್ತಿರ ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ. ಶಾಂತಿನಗರ ಕೊನೆ ಬಸ್ಟಾಪ್, ಪೊಲೀಸ್ ಚೌಕಿ ಹತ್ತಿರ, ಶಿವಮೊಗ್ಗ. ಕೆಳಗಿನ ತುಂಗಾನಗರ, ಚೌಡಮ್ಮ ದೇವಸ್ಥಾನದ ಎದುರು ಶಿವಮೊಗ್ಗ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೀಗೆಹಟ್ಟಿ, ಶಿವಮೊಗ್ಗ ಇಲ್ಲಿ ಕೌಂಟರ್‍ಗಳನ್ನು ತೆರೆಯಲಾಗಿದು ಬಾಕಿದಾರರು ನೀರಿನ ಕಂದಾಯ ಪಾವತಿಸುವಂತೆ ಇಲ್ಲವಾದಲ್ಲಿ ನೀರಿನ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕನನೀಸ ಮತ್ತು ಒಳಚರಂಡಿ ಮಂಡಳಿ, ನಿರ್ವಹಣೆ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಕೆಡಿಪಿ ಸಭೆಯಲ್ಲಿ ಮಹತ್ವದ ವಿಷಯಗಳ ಬಗ್ಗೆ ಶಾಸಕ ಚೆನ್ನ ಅವರಿಂದ ಚರ್ಚೆ

S.N. Channabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ...

KSRTC ಮೃತವ್ಯಕ್ತಿ ಕುಟುಂಬಕ್ಕೆ ಪರಿಹಾರ ಧನ ತಲುಪಿಸಿದ ಕಾರವಾರ ಸಾರಿಗೆ ವಿಭಾಗ

KSRTC 2024 ರ ಜು.22 ರಂದು ಶಿರಸಿ ಮತ್ತು ಸಾಗರ ಮಾರ್ಗದಲ್ಲಿ...

ಚಿತ್ರದುರ್ಗ ಜಿಲ್ಲೆಯ “ಕನ್ನಡ ಸಂಪಿಗೆ” ಪತ್ರಕರ್ತ ಟಿ.ತಿಪ್ಪೆಸ್ವಾಮಿ “ಬಸವಸೇವಾರತ್ನ” ಪ್ರಶಸ್ತಿ

ಯಶಸ್ವಿ ಪತ್ರಿಕೋದ್ಯಮ ಹಾಗೂ ಅಲಕ್ಷಿತ ಸಣ್ಣ ಸಮುದಾಯಗಳ ಪರವಾಗಿ ದುಡಿದ ಅನುಪಮ...

Sri Shivananda Bharati Chintamani Swami ಹೊಸಪೇಟೆಯಲ್ಲಿ ಶಂಕರ ವರ್ಧಂತಿ ವಿಶೇಷ ಶಂಕರ ಸ್ತೋತ್ರ ಪಠಣ ಸಮರ್ಪಣೆ

Sri Shivananda Bharati Chintamani Swami ಶ್ರೀಶ್ರೀ ಶಿವಾನಂದ ಭಾರತಿ ಚಿಂತಾಮಣಿ...