Thursday, March 19, 2026
Thursday, March 19, 2026

Karnataka Forest Department ಅರಣ್ಯ ಇಲಾಖೆಗೆ ವನ್ಯಪ್ರಾಣಿ ಅಂಗಾಂಗ ಇತ್ಯಾದಿಗಳನ್ನ ವಾಪಸ್ ನೀಡಲು ಏಪ್ರಿಲ್ 11 ಅಂತಿಮ ದಿನಾಂಕ

Date:

Karnataka Forest Department ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.

ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

Karnataka Forest Department ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...