Monday, February 2, 2026
Monday, February 2, 2026

Karnataka Forest Department ಅರಣ್ಯ ಇಲಾಖೆಗೆ ವನ್ಯಪ್ರಾಣಿ ಅಂಗಾಂಗ ಇತ್ಯಾದಿಗಳನ್ನ ವಾಪಸ್ ನೀಡಲು ಏಪ್ರಿಲ್ 11 ಅಂತಿಮ ದಿನಾಂಕ

Date:

Karnataka Forest Department ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.

ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

Karnataka Forest Department ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...