Monday, May 4, 2026
Monday, May 4, 2026

Karnataka Forest Department ಅರಣ್ಯ ಇಲಾಖೆಗೆ ವನ್ಯಪ್ರಾಣಿ ಅಂಗಾಂಗ ಇತ್ಯಾದಿಗಳನ್ನ ವಾಪಸ್ ನೀಡಲು ಏಪ್ರಿಲ್ 11 ಅಂತಿಮ ದಿನಾಂಕ

Date:

Karnataka Forest Department ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.

ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

Karnataka Forest Department ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...