Sunday, August 2, 2026
Sunday, August 2, 2026

Karnataka Forest Department ಅರಣ್ಯ ಇಲಾಖೆಗೆ ವನ್ಯಪ್ರಾಣಿ ಅಂಗಾಂಗ ಇತ್ಯಾದಿಗಳನ್ನ ವಾಪಸ್ ನೀಡಲು ಏಪ್ರಿಲ್ 11 ಅಂತಿಮ ದಿನಾಂಕ

Date:

Karnataka Forest Department ಕರ್ನಾಟಕ ಅರಣ್ಯ ಇಲಾಖೆಯು, ವನ್ಯಜೀವಿ, ಅಘೋಷಿತ ವನ್ಯಜೀವಿ/ ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಏ.11 ರೊಳಗೆ ಅಧ್ಯರ್ಪಿಸಲು ಅವಕಾಶ ಕಲ್ಪಿಸಿದೆ.

ಈ ವಸ್ತುಗಳನ್ನು ಹೊಂದಿರುವ ಸಾರ್ವಜನಿಕರು ತಮ್ಮ ವ್ಯಾಪ್ತಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ವಲಯ ಅರಣ್ಯಾಧಿಕಾರಿಗಳು(ಪ್ರಾದೇಶಿಕ/ವನ್ಯಜೀವಿ), ಅಥವಾ ಹತ್ತಿರದ ಪೊಲೀಸ್ ಠಾಣೆ ಮುಖ್ಯಸ್ಥರುಗಳಲ್ಲಿ ನಮೂನೆ-1ನ್ನು ಪಡೆದು ರೂ.100/-ಗಳ ಛಾಪಾ ಕಾಗದದಲ್ಲಿ ಅಫಿಡವಿಟ್ ಮುದ್ರಿಸಿ ನೋಟರಿ ಮಾಡಿಸಿ ಅಧ್ಯರ್ಪಿಸುವಂತೆ ತಿಳಿಸಿದೆ.

Karnataka Forest Department ಹೆಚ್ಚಿನ ಮಾಹಿತಿಗಾಗಿ ಹತ್ತಿರ ಮೇಲಿನ ಯಾವುದೇ ಕಚೇರಿಯನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...