Sunday, August 23, 2026
Sunday, August 23, 2026

Republic Day Celebration  ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಅವರಿಂದ ಗಣರಾಜ್ಯೋತ್ಸವ ಧ್ವಜಾರೋಹಣ

Date:

Republic Day Celebration  75ನೇ ಗಣರಾಜ್ಯೋತ್ವಸದ ಪ್ರಯುಕ್ತ ಧಾರವಾಡದ ಡಾ. ಆರ್.ಎನ್.ರೆಡ್ಡಿ ಕ್ರೀಡಾಂಣದಲ್ಲಿ
ಕಾರ್ಮಿಕ ಸಚಿವರೂ ಆಗಿರುವ ಧಾರವಾಡ ಜಿಲ್ಲಾ ಉಸ್ತುವಾರಿ‌ ಸಂತೋಷ್ ಲಾಡ್ ಇವರು‌ ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ವಿವಿಧ ಇಲಾಖೆಯಿಂದ‌, ನಡೆದ ಪೆರೆಡ್‌ ಮೂಲಕ ಧ್ವಜವಂದನೆ ಸ್ವೀಕರಿಸಿದರು.ಬಳಿಕ‌ ಧಾರವಾಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಸ್ವಾತಂತ್ರ ಹೋರಾಟಕ್ಕಾಗಿ ವೀರಮರಣವನ್ನಪ್ಪಿದ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

Republic Day Celebration  ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖಾಧಿಕಾರಿಗಳು,ಜಿಲ್ಲೆಯ‌
ವಿವಿಧ ಅಧಿಕಾರಗಳು‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...